ಹೊಸದಿಲ್ಲಿ: ಶ್ರೀಲಂಕಾಗೆ ಅನಗತ್ಯ ಪ್ರವಾಸ ಕೈಗೊಳ್ಳದಂತೆ ಭಾರತ ತನ್ನ ಪ್ರಜೆಗಳಿಗೆ ಸಲಹೆ ನೀಡಿದೆ.
ಈಸ್ಟರ್ ಭಾನುವಾರದಂದು 250ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡ ಸರಣಿ ಬಾಂಬ್ ಸ್ಫೋಟಗಳ ಹಿನ್ನೆಲೆಯಲ್ಲಿ ಉದ್ಭವಿಸಿದ ಭದ್ರತಾ ಬೆದರಿಕೆಗಳ ಕಾರಣಕ್ಕೆ ಕೇಂದ್ರ ಸರಕಾರ ಈ ಸಲಹೆ ಜಾರಿ ಮಾಡಿದೆ.
ವಿದೇಶಾಂಗ ಸಚಿವಾಲಯ ಬಿಡುಗಡೆ ಮಾಡಿದ 'ಪ್ರವಾಸ ಸಲಹೆ'ಯಲ್ಲಿ, ತುರ್ತು ಪ್ರವಾಸ ಕೈಗೊಳ್ಳಲೇಬೇಕಾದ ಸಂದರ್ಭಗಳಲ್ಲಿ ಕೊಲಂಬೋ, ಕ್ಯಾಂಡಿ, ಹಂಬಂಟೋಟಾ ಮತ್ತು ಜಾಫ್ನಾದಲ್ಲಿರುವ ಭಾತೀಯ ಹೈಕಮಿಷನ್ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಹೇಳಿದೆ.
ವಿದೇಶಾಂಗ ಸಚಿವಾಲಯ ಬಿಡುಗಡೆ ಮಾಡಿದ 'ಪ್ರವಾಸ ಸಲಹೆ'ಯಲ್ಲಿ, ತುರ್ತು ಪ್ರವಾಸ ಕೈಗೊಳ್ಳಲೇಬೇಕಾದ ಸಂದರ್ಭಗಳಲ್ಲಿ ಕೊಲಂಬೋ, ಕ್ಯಾಂಡಿ, ಹಂಬಂಟೋಟಾ ಮತ್ತು ಜಾಫ್ನಾದಲ್ಲಿರುವ ಭಾತೀಯ ಹೈಕಮಿಷನ್ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಹೇಳಿದೆ.

No comments
Post a Comment