ದೆಹಲಿ(ಏ.28): ಹ್ಯಾಟ್ರಿಕ್ ಗೆಲುವು ಸಾಧಿಸಿ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇಂದು ಡೆಲ್ಲಿ ಕ್ಯಾಪಿಟಲ್ಸ್ ಹೋರಾಟಕ್ಕೆ ಸಜ್ಜಾಗಿದೆ. ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಹೆದ್ದ ಡೆಲ್ಲಿ ಬ್ಯಾಟಿಂಗ್ಆಯ್ಕೆ ಮಾಡಿಕೊಂಡಿದೆ.RCB ತಂಡದಲ್ಲಿ 3 ಬದಲಾವಣ ಮಾಡಲಾಗಿದೆ. ಮೊಯಿನ್ ಆಲಿ ಬದಲು ಹೆನ್ರಿಚ್ ಕ್ಲೆಸೆನ್ ತಂಡ ಸೇರಿಕೊಂಡಿದ್ದಾರೆ. ಇನ್ನು ಟಿಮ್ ಸೌಥಿ ಬದಲು ಶಿವಂ ದುಬೆ ಹಾಗೂ ಅಕ್ಷದೀಪ್ ನಾಥ್ ಬದಲು ಗುರುಕೀರತ್ ಸಿಂಗ್ ತಂಡ ಸೇರಿಕೊಂಡಿದ್ದಾರೆ,.ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿದ 11 ಪಂದ್ಯಗಳಲ್ಲಿ 4 ಗೆಲುವು 7 ಸೋಲು ಕಂಡಿದೆ.
No comments
Post a Comment