ಮಡಿಕೇರಿ ಜೂ.13(ಕರ್ನಾಟಕ ವಾರ್ತೆ):-ಪ್ರಸಕ್ತ(2019-20) ಸಾಲಿನ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಜೂನ್, 18 ರಂದು ಬಸ್ ಪಾಸ್ ಪಡೆದುಕೊಳ್ಳಲು ಅರ್ಜಿಯನ್ನು ಮಡಿಕೇರಿ, ವಿರಾಜಪೇಟೆ, ಕುಶಾಲನಗರ, ಸೋಮವಾರಪೇಟೆ ಬಸ್ ನಿಲ್ದಾಣದ ಸಂಚಾರ ನಿಯಂತ್ರಣಾ ಕೇಂದ್ರದಲ್ಲಿ ವಿತರಿಸಲಾಗುತ್ತದೆ. ವಿದ್ಯಾರ್ಥಿಗಳು ಶಾಲಾ-ಕಾಲೇಜು ಮುಖ್ಯಸ್ಥರ ಮುಖಾಂತರ ಅರ್ಜಿಯನ್ನು ಪಡೆದುಕೊಂಡು ಬಸ್ ಪಾಸನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಯನ್ನು ಬಸ್ ನಿಲ್ದಾಣದ ಮಾಹಿತಿ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಮಡಿಕೇರಿ ಘಟಕದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಘಟಕ ವ್ಯವಸ್ಥಾಪಕರಾದ ಗೀತಾ ಅವರು ತಿಳಿಸಿದ್ದಾರೆ.
ಜೂ.18 ರಂದು ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅರ್ಜಿ ವಿತರಣೆ
ಮಡಿಕೇರಿ ಜೂ.13(ಕರ್ನಾಟಕ ವಾರ್ತೆ):-ಪ್ರಸಕ್ತ(2019-20) ಸಾಲಿನ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಜೂನ್, 18 ರಂದು ಬಸ್ ಪಾಸ್ ಪಡೆದುಕೊಳ್ಳಲು ಅರ್ಜಿಯನ್ನು ಮಡಿಕೇರಿ, ವಿರಾಜಪೇಟೆ, ಕುಶಾಲನಗರ, ಸೋಮವಾರಪೇಟೆ ಬಸ್ ನಿಲ್ದಾಣದ ಸಂಚಾರ ನಿಯಂತ್ರಣಾ ಕೇಂದ್ರದಲ್ಲಿ ವಿತರಿಸಲಾಗುತ್ತದೆ. ವಿದ್ಯಾರ್ಥಿಗಳು ಶಾಲಾ-ಕಾಲೇಜು ಮುಖ್ಯಸ್ಥರ ಮುಖಾಂತರ ಅರ್ಜಿಯನ್ನು ಪಡೆದುಕೊಂಡು ಬಸ್ ಪಾಸನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಯನ್ನು ಬಸ್ ನಿಲ್ದಾಣದ ಮಾಹಿತಿ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಮಡಿಕೇರಿ ಘಟಕದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಘಟಕ ವ್ಯವಸ್ಥಾಪಕರಾದ ಗೀತಾ ಅವರು ತಿಳಿಸಿದ್ದಾರೆ.
