ವಿರಾಜಪೇಟೆ ತಾಲ್ಲೂಕು ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ಸಾಮಾನ್ಯ ಮರಳನ್ನು ನ್ಯಾಯಾಲಯದ ಆದೇಶದಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ, ತಹಶೀಲ್ದಾರರು, ವಿರಾಜಪೇಟೆ ಹಾಗೂ ಪೊಲೀಸ್ ಇಲಾಖೆಯ ಸಮ್ಮುಖದಲ್ಲಿ ಜುಲೈ, 03 ರಂದು ಬೆಳಗ್ಗೆ 11 ಗಂಟೆಗೆ ಶ್ರೀಮಂಗಲ ಪೊಲೀಸ್ ಠಾಣಾ ಆವರಣದಲ್ಲಿ ಹರಾಜು ನಡೆಸಲಾಗುವುದು. ಆಸಕ್ತರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಈ ಕಚೇರಿ ದೂರವಾಣಿ ಸಂ: 08272-228523 ಯನ್ನು ಸಂಪರ್ಕಿಸಬಹುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ರೇಷ್ಮಾ ಅವರು ತಿಳಿಸಿದ್ದಾರೆ.
ಜುಲೈ 3ರಂದು ಮರಳು ಹರಾಜು..
ವಿರಾಜಪೇಟೆ ತಾಲ್ಲೂಕು ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ಸಾಮಾನ್ಯ ಮರಳನ್ನು ನ್ಯಾಯಾಲಯದ ಆದೇಶದಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ, ತಹಶೀಲ್ದಾರರು, ವಿರಾಜಪೇಟೆ ಹಾಗೂ ಪೊಲೀಸ್ ಇಲಾಖೆಯ ಸಮ್ಮುಖದಲ್ಲಿ ಜುಲೈ, 03 ರಂದು ಬೆಳಗ್ಗೆ 11 ಗಂಟೆಗೆ ಶ್ರೀಮಂಗಲ ಪೊಲೀಸ್ ಠಾಣಾ ಆವರಣದಲ್ಲಿ ಹರಾಜು ನಡೆಸಲಾಗುವುದು. ಆಸಕ್ತರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಈ ಕಚೇರಿ ದೂರವಾಣಿ ಸಂ: 08272-228523 ಯನ್ನು ಸಂಪರ್ಕಿಸಬಹುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ರೇಷ್ಮಾ ಅವರು ತಿಳಿಸಿದ್ದಾರೆ.

No comments
Post a Comment