ಬುಧವಾರ ಈದುಲ್ ಫಿತ್ರ್ >}> ಖುರ್ರತುಸ್ಸಾದಾತ್ ಸಯ್ಯಿದ್ ಕೂರತ್ ತಂಗಲ್ ಘೋಷಣೆ >>

No comments

ಮಂಗಳೂರು:ಬುಧವಾರ ಈದುಲ್ ಫಿತ್ರ್ >}> ಖುರ್ರತುಸ್ಸಾದಾತ್ ಸಯ್ಯಿದ್ ಕೂರತ್ ತಂಗಲ್ ಘೋಷಣೆ ಇಂದು ( ಸೋಮವಾರ ಅಸ್ತ ಮಂಗಳವಾರ) ರಾತ್ರಿ ಶವ್ವಾಲ್ ತಿಂಗಳ ಚಂದ್ರ ದರ್ಶನವಾಗದ ಹಿನ್ನೆಲೆಯಲ್ಲಿ 05-06-2019 ಬುಧವಾರ ಈದುಲ್ ಫಿತ್ರ್ ( ಪೆರ್ನಾಲ್ ಹಬ್ಬ ) ಆಗಿರುತ್ತದೆ ಎಂದು *ಗೌರವಾನ್ವಿತ ಉಳ್ಳಾಲ ಖಾಝಿ* ಖುರ್ರತುಸ್ಸಾದಾತ್ ಅಸ್ಸಯ್ಯಿದ್ ಫಝಲ್ ಕೋಯಮ್ಮ ಮದನಿ ಅಲ್ ಬುಖಾರಿ ಕೂರತ್ ತಂಗಳ್ ಪ್ರಕಟಣೆ ಯಲ್ಲಿ ತಿಳಿಸಿರುತ್ತಾರೆ.

No comments

Post a Comment