ಮರ್ಕಝ್ ಕುರಿತು ಅಧ್ಯಯನ ಪ್ರಬಂಧಕ್ಕೆ- ಮದ್ರಾಸ್ ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ಪಡೆದ ಆಹ್ಮದುಲ್ಲಾ ಸಖಾಫಿ ಕೊಯಂಬತ್ತೂರು

No comments
                   
ಚೆನ್ನೈ : ಭಾರತದಲ್ಲಿ ಅರೇಬಿಕ್ ಭಾಷೆಯ ಅಭಿವೃದ್ಧಿಗಾಗಿ ಭಾರತದ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ಅವರ ಸಾರಥ್ಯದಲ್ಲಿ ಕಾರ್ಯಚರಿಸುತ್ತಿರುವ ವಿಶ್ವವಿಖ್ಯಾತ ಮರ್ಕಝ್ ಸಂಸ್ಥೆ ನೀಡಿದ ಕೊಡುಗೆಗಳು. ಎಂಬ ಅಧ್ಯಯನ ಪ್ರಬಂಧಕ್ಕೆ ಮದ್ರಾಸ್ ವಿಶ್ವ ವಿದ್ಯಾಲಯದಿಂದ ಆಹ್ಮದುಲ್ಲಾ ಸಖಾಫಿ ಕೊಯಂಬತ್ತೂರು. ಅವರಿಗೆ ಡಾಕ್ಟರೇಟ್ ಲಭಿಸಿದೆ. ತಮಿಳುನಾಡಿನ ಮದ್ರಾಸ್ ವಿಶ್ವವಿದ್ಯಾಲಯದ ಅರಬಿಕ್ ವಿಭಾಗದ ಡಾ: ಶಾಕಿರ್ ಹುಸೇನ್. ಅವರ

ಮಾರ್ಗದರ್ಶನದಲ್ಲಿ ಅಧ್ಯಯನವನ್ನು ಪೂರ್ತಿಗೊಳಿಸಿದ್ದಾರೆ 2004ರಲ್ಲಿ ಕೇರಳದ ಕ್ಯಾಲಿಕೆಟ್ ನಲ್ಲಿರುವ ಜಾಮಿಯ ಮರ್ಕಝ್ ಸ್ಸಖಾಫತಿ ಸ್ಸುನ್ನೀಯ್ಯಾ ಯೂನಿವರ್ಸಿಟಿಯಿಂದ. ಧಾರ್ಮಿಕ ಶಿಕ್ಷಣದಲ್ಲಿ ಸಖಾಫಿ ಪದವಿಯನ್ನು ಅವರು ಪಡೆದಿದ್ದು. ತಮಿಳುನಾಡು ಕೊಯಂಬತ್ತೂರು ನಿವಾಸಿಗಳಾದ ಸೈಯದ್ ಅಬ್ದುಲ್ ಶುಕುರ್ ಹಾಗೂ ಮಹಮೂದಾ ಬೀಬಿ ದಂಪತಿಯ ಪುತ್ರರಾಗಿದ್ದಾರೆ. ಆಹ್ಮದುಲ್ಲಾ ಸಖಾಫಿ. ಮೂಲ : ಸಿರಾಜ್ ಡೈಲಿ. ಕನ್ನಡಕ್ಕೆ : ಡಿ.ಎ.ಮುಹಮ್ಮದ್ ಅಶ್ರಫ್ ಕೊಡಂಗಾಯಿ.

No comments

Post a Comment